14/04/2025
ಅಸ್ಪೃಶ್ಯತೆಯ ನಿವಾರಣೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ,
ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾದ
ಭಾರತದ ಘನ ಸಂವಿಧಾನವನ್ನು ರಚಿಸಿದ,
ಮಹಾನ್ ಮಾನವತಾವಾದಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.